September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

ಅರಸಿನಮಕ್ಕಿ: ಅಯೋಧ್ಯ ಪ್ರಭು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕುಂಟಾಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ರಾಮೋತ್ಸವ ಮತ್ತು ಹೋಳಿಗೆ ಹಬ್ಬವನ್ನು ಜ.22ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟೀಯ ಸ್ವಯಂ ಸೇವಾ ಸಂಘದ ಹಿರಿಯ ಕಾರ್ಯಕರ್ತರಾದ ಕೃಷ್ಣ ಭಟ್ ಕೊಕ್ಕಡ ಇವರು ಮಾತನಾಡಿ ಅಯೋಧ್ಯೆಯ ಹೋರಾಟದ ಬಗ್ಗೆ ಮಾತನಾಡಿ ಸಂಘ ಶಕ್ತಿಯ ಮಹತ್ವ ತಿಳಿಸಿದರು.

ಕಾರ್ಯಕ್ರಮದಲ್ಲಿ ಅರಿಕೆಗುಡ್ಡೆ ಬ್ರಹ್ಮ ಕಲಶದ ಅಧ್ಯಕ್ಷರು ಆಗಿರುವ ಪ್ರಕಾಶ್ ಪಿಲಿಕಬೆ ಮಾತನಾಡಿ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಕಪಿಲ ಕೇಸರಿ ಹಿತೈಷಿಗಳಾದ ಅಶೋಕ್ ಭೀಡೆ, ಹತ್ಯಡ್ಕ ಸೇವಾ ಸಹಕಾರಿ ಸಂಘದ ಸದಸ್ಯರಾದ ಧರ್ಮರಾಜ ಗೌಡ ಅಡ್ಕಡಿ, ಹತ್ಯಡ್ಕ ಪಂಚಾಯತ್ ಸದಸ್ಯರಾದ ಪ್ರೇಮಚಂದ್ರ, ಕಪಿಲ ಕೇಸರಿ ಅಧ್ಯಕ್ಷರಾದ ರಾಜೇಶ್ ಗೌಡ ಬೊಳ್ಳೋಡಿ ಉಪಸ್ಥಿತರಿದ್ದರು.


ವ್ರಕ್ಷ ವರ್ಧನ್ ಗೋಖಲೆ ಪ್ರಸ್ತಾವಿಕ ನುಡಿಗಳಾಡಿದರು. ಸುಮಂತ್ ಗೌಡ ಅಳಕ್ಕೆ ಸ್ವಾಗತಿಸಿ ಅನ್ವಿತ್ ರೈ ವಂದಿಸಿದರು. ಶ್ರೀವತ್ಸ ಗೋಖಲೆ ಕಾರ್ಯಕ್ರಮ ನಿರೂಪಿಸಿದರು.
4 ತಂಡಗಳಿಂದ ಭಜನಾ ಕಾರ್ಯಕ್ರಮ ನಡೆದು ಹೋಳಿಗೆ ಹಬ್ಬ ಮತ್ತು ದೀಪಾವಳಿ ಹಬ್ಬ ಆಚರಿಸಲಾಯಿತು

Related posts

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya
error: Content is protected !!