25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

ಕಾಶಿಪಟ್ಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಶಿಪಟ್ಣ ಅಂಗನವಾಡಿ ಮತ್ತು ಕಾಶಿಪಟ್ಣ ಸಂಜೀವಿನಿ ಶೆಡ್ ನಲ್ಲಿ ನಡೆದ ಕಾಮಧೇನು ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಜಯಲಕ್ಷ್ಮಿ ಮತ್ತು ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾಣಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ತಾಲೂಕು ಐಇಸಿ ಸಂಯೋಜಕರು ವಿನಿಷ, ಗ್ರಾ.ಪಂ ಸಿಬ್ಬಂದಿ ರೇಷ್ಮಾ ,ಅಂಗನವಾಡಿ ಕಾರ್ಯಕರ್ತೆ, ಎಮ್.ಬಿ.ಕೆ, ಎಲ್ .ಸಿ.ಆರ್.ಪಿ, ಪಶು ಸಖಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya
error: Content is protected !!