22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿಯ ಮುಖ್ಯ ರಸ್ತೆ ವೈಭವ್ ಆರ್ಕೇಡ್ ನಲ್ಲಿ ಕೋಟಕ್ ಲೈಫ್ (kotak life) ಉದ್ಘಾಟನಾ ಕಾರ್ಯಕ್ರಮವು ಜ.25 ರಂದು ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಶಾಸಕರುಗಳಾದ ಕೆ. ಹರೀಶ್ ಕುಮಾರ್, ಕೆ. ಪ್ರತಾಪ್ ಸಿಂಹ ನಾಯಕ್, ಮಂಗಳೂರು ಕೋಟಕ್ ಲೈಫ್ ರೀಜಿನಲ್ ಹೆಡ್ ಅಬ್ದುಲ್ ಗಫೂರ್, ಮಂಗಳೂರು ಕೋಟಕ್ ಲೈಫ್ ಏರಿಯಾ ಹೆಡ್ ಮೈಕಲ್ ಡಿ ಸೋಜ, ಬೆಳ್ತಂಗಡಿ ವೈಭವ್ ಆರ್ಕೇಡ್ ನ ಮಾಲಕ ಸೀತಾರಾಮ ಶೆಟ್ಟಿ, ಕೊಕ್ಕಡ ಉದ್ಯಮಿ ರಾಮಣ್ಣ ಗೌಡ ಕೆಚೋಡಿ, ಮಂಗಳೂರು ಕೋಟಕ್ ಲೈಫ್ ಚೀಫ್ ಏಜೆನ್ಸಿ ಪಾಟ್ನರ್ ಡೋಲ್ಫಿ ಮೊಂತೆರೊ, ಮಂಗಳೂರು ಕೋಟಕ್ ಲೈಫ್ ಎಕ್ಸಿಕ್ಯೂಟಿವ್ ಚೀಫ್ ಏಜೆನ್ಸಿ ಪಾಟ್ನರ್ ಸತ್ಯರಂಜನ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಬೆಳ್ತಂಗಡಿ ಕೋಟಕ್ ಲೈಫ್ ಪ್ರೋವಿಜಿನಲ್ ಚೀಫ್ ಏಜೆನ್ಸಿ ಪಾಟ್ನರ್ ದಿನಕರ್ ಕೆ ತಿಳಿಸಿದ್ದಾರೆ.

Related posts

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya
error: Content is protected !!