25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರ ನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜ.22 ರಂದು ನಡೆಯಿತು.

ಬೆಳಗ್ಗೆ ಶ್ರೀ ರಾಮ ತಾರಕ ಯಜ್ಞ ನಂತರ ಶ್ರೀ ರಾಮ ದೇವರ ಪೂಜೆಯೊಂದಿಗೆ ರಾಮ‌ ಭಕ್ತರಿಂದ ಶ್ರೀ ರಾಮ ತಾರಕ‌ ಮಂತ್ರ, ಕಾರ್ಯಕ್ರಮ ವಿಕ್ಷಿಸಲು ಪರದೆಯ ವ್ಯವಸ್ಥೆ, ಕರಸೇವಕರಿಗೆ ಗೌರವಾರ್ಪಣೆ, ಧಾರ್ಮಿಕ ಉಪನ್ಯಾಸ ಶ್ರೀ ಚಂದ್ರಬಾಬು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರ ಪ್ರಮುಖ್ ದಕ್ಷಿಣ ಪ್ರಾಂತ ನಂತರ ಶ್ರೀ ರಾಮ‌ ದೇವರಿಗೆ ಜಯ ಘೋಷದೊಂದಿಗೆ ಮಹಾ ಮಂಗಳಾರತಿ ಹಾಗೂ ಸದಾಶಿವೇಶ್ವರ ದೇವರಿಗೆ ಮಹಾಮಂಗಳಾರತಿ‌ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya
error: Content is protected !!