April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

ಮಡಂತ್ಯಾರು :ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಪಾರೆಂಕಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಆಯೋಜಿಸಿದ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಪಡೆದಿದ್ದಾರೆ.

ಒಂದರಿಂದ ಹತ್ತು ವರ್ಷದೊಳಗಿನ ಮಕ್ಕಳಿಗೆ ಶ್ರೀರಾಮ ದೇವರ ಪೋಟೋ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಿಲ್ಲೆಯ ನೂರಾರು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಾಧಾನಕರ ಬಹುಮಾನ ಘೋಷಿಸಲಾಗಿತ್ತು.

ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ ಸ್ಥಾನ ಪಡೆದರು. ಬೆಳ್ತಂಗಡಿ ದಿವ್ಯ ಸ್ಟುಡಿಯೋದ ಉಮೇಶ್ ಕುಲಾಲ್ ಪೋಟೋ ಕ್ಲಿಕ್ ಮಾಡಿರುತ್ತಾರೆ.

ಇವರು ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಮತ್ತು ಅಮೃತಾ ಎಸ್ ಕೋಟ್ಯಾನ್ ದಂಪತಿ ಸುಪುತ್ರಿ.

Related posts

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
error: Content is protected !!