ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

ಮಡಂತ್ಯಾರು :ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಪಾರೆಂಕಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಆಯೋಜಿಸಿದ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಪಡೆದಿದ್ದಾರೆ.

ಒಂದರಿಂದ ಹತ್ತು ವರ್ಷದೊಳಗಿನ ಮಕ್ಕಳಿಗೆ ಶ್ರೀರಾಮ ದೇವರ ಪೋಟೋ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಿಲ್ಲೆಯ ನೂರಾರು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಾಧಾನಕರ ಬಹುಮಾನ ಘೋಷಿಸಲಾಗಿತ್ತು.

ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ ಸ್ಥಾನ ಪಡೆದರು. ಬೆಳ್ತಂಗಡಿ ದಿವ್ಯ ಸ್ಟುಡಿಯೋದ ಉಮೇಶ್ ಕುಲಾಲ್ ಪೋಟೋ ಕ್ಲಿಕ್ ಮಾಡಿರುತ್ತಾರೆ.

ಇವರು ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಮತ್ತು ಅಮೃತಾ ಎಸ್ ಕೋಟ್ಯಾನ್ ದಂಪತಿ ಸುಪುತ್ರಿ.

Related posts

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya
error: Content is protected !!