30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

ವೇಣೂರು: ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಅನನ್ಯ ಫಾರ್ಮ್ ಫುಡ್ ಪಾಂಡವರಕಲ್ಲು ಇವರು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವೇಣೂರು ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ಸೇವಾ ರೂಪದಲ್ಲಿ 750 ಕೆ.ಜಿ ನವಧ್ಯಾನ ಹಿಂಡಿ ಹಾಗೂ 500 ಕೆ.ಜಿ ನಿಸರ್ಗ ಮೇವು ವನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗೋವಿಂದ ಭಟ್ , ಮಹಾಲಿಂಗ ಶರ್ಮ ಸಜಂಕಬೆಟ್ಟು, ಹಾಗೂ ಗೋಶಾಲಾ ನಿರ್ವಾಹಕಿ ಶ್ರೀಮತಿ ಗೀತಾ ಉಪಸ್ಥಿತರಿದ್ದರು.

Related posts

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya
error: Content is protected !!