September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

ವೇಣೂರು: ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಅನನ್ಯ ಫಾರ್ಮ್ ಫುಡ್ ಪಾಂಡವರಕಲ್ಲು ಇವರು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವೇಣೂರು ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ಸೇವಾ ರೂಪದಲ್ಲಿ 750 ಕೆ.ಜಿ ನವಧ್ಯಾನ ಹಿಂಡಿ ಹಾಗೂ 500 ಕೆ.ಜಿ ನಿಸರ್ಗ ಮೇವು ವನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗೋವಿಂದ ಭಟ್ , ಮಹಾಲಿಂಗ ಶರ್ಮ ಸಜಂಕಬೆಟ್ಟು, ಹಾಗೂ ಗೋಶಾಲಾ ನಿರ್ವಾಹಕಿ ಶ್ರೀಮತಿ ಗೀತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದ ವತಿಯಿಂದ ಆಟಿದ ಕೂಟ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya
error: Content is protected !!