26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

ವೇಣೂರು: ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಅನನ್ಯ ಫಾರ್ಮ್ ಫುಡ್ ಪಾಂಡವರಕಲ್ಲು ಇವರು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವೇಣೂರು ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ಸೇವಾ ರೂಪದಲ್ಲಿ 750 ಕೆ.ಜಿ ನವಧ್ಯಾನ ಹಿಂಡಿ ಹಾಗೂ 500 ಕೆ.ಜಿ ನಿಸರ್ಗ ಮೇವು ವನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗೋವಿಂದ ಭಟ್ , ಮಹಾಲಿಂಗ ಶರ್ಮ ಸಜಂಕಬೆಟ್ಟು, ಹಾಗೂ ಗೋಶಾಲಾ ನಿರ್ವಾಹಕಿ ಶ್ರೀಮತಿ ಗೀತಾ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya
error: Content is protected !!