25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

ಬೆಳ್ತಂಗಡಿ : ಅಯೋಧ್ಯ ನಗರದ ಶ್ರೀರಾಮ ಪ್ರತಿಷ್ಠಾ ಕಾರ್ಯಕ್ರಮ ಪ್ರಯುಕ್ತ ಬೆಳ್ತಂಗಡಿ ರಾಮಭಕ್ತರಿಂದ ರಾಮ ನಾಮ ತಾರಕ ಮಂತ್ರ, ಹನುಮಾನ್ ಚಾಲೀಸ್ ಪಠಣ, ದೀಪೋತ್ಸವ ಸುಡು ಮದ್ದು ಪ್ರದರ್ಶನ, ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ ಗುರಿಪಲ್ಲ ಇವರಿಂದ ಕುಣಿತ ಭಜನೆ, ಅಯೋಧ್ಯ ಕರಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆ ಇವರಿಗೆ ಗೌರವಾರ್ಪಣೆ ಕಾರ್ಯಕ್ರಮವು ಜ.22ರಂದು ಬೆಳ್ತಂಗಡಿ ಸಂತೆಕಟ್ಟೆ ರಾಮನಗರ ಅಯ್ಯಪ್ಪ ದೇವಸ್ಥಾನ ವಠಾರದಲ್ಲಿ ಜರಗಿತ್ತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಪಟ್ಟ ಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಯನಂದ ಗೌಡ, ಭಾರತೀಯ ಮಜೂರ್ ಸಂಘ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಪ್ರಕಾಶ್ ಆಚಾರ್ಯ, ಸ್ವಸ್ತಿಕ್ ಸಂಕೇತ ಮುಂತಾದವರು ಉಪಸ್ಥಿತರಿದ್ದರು.

Related posts

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya
error: Content is protected !!