23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

ಬೆಳ್ತಂಗಡಿ : ಅಯೋಧ್ಯ ನಗರದ ಶ್ರೀರಾಮ ಪ್ರತಿಷ್ಠಾ ಕಾರ್ಯಕ್ರಮ ಪ್ರಯುಕ್ತ ಬೆಳ್ತಂಗಡಿ ರಾಮಭಕ್ತರಿಂದ ರಾಮ ನಾಮ ತಾರಕ ಮಂತ್ರ, ಹನುಮಾನ್ ಚಾಲೀಸ್ ಪಠಣ, ದೀಪೋತ್ಸವ ಸುಡು ಮದ್ದು ಪ್ರದರ್ಶನ, ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ ಗುರಿಪಲ್ಲ ಇವರಿಂದ ಕುಣಿತ ಭಜನೆ, ಅಯೋಧ್ಯ ಕರಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆ ಇವರಿಗೆ ಗೌರವಾರ್ಪಣೆ ಕಾರ್ಯಕ್ರಮವು ಜ.22ರಂದು ಬೆಳ್ತಂಗಡಿ ಸಂತೆಕಟ್ಟೆ ರಾಮನಗರ ಅಯ್ಯಪ್ಪ ದೇವಸ್ಥಾನ ವಠಾರದಲ್ಲಿ ಜರಗಿತ್ತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಪಟ್ಟ ಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಯನಂದ ಗೌಡ, ಭಾರತೀಯ ಮಜೂರ್ ಸಂಘ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಪ್ರಕಾಶ್ ಆಚಾರ್ಯ, ಸ್ವಸ್ತಿಕ್ ಸಂಕೇತ ಮುಂತಾದವರು ಉಪಸ್ಥಿತರಿದ್ದರು.

Related posts

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya
error: Content is protected !!