ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ ಸೋಮಂತಡ್ಕ ಕರಾಡ ಭವನದಲ್ಲಿ ಜರಗಿದ ರಾಮನಾಮ ಸಂಕೀರ್ತನೆ ಕಾರ್ಯಕ್ರಮವು ಜ.22 ರಂದು ಜರುಗಿತು.

ಈ ಸಂದರ್ಭದಲ್ಲಿ 1992ರಲ್ಲಿ ಜರುಗಿದ ಕರಸೇವೆಯಲ್ಲಿ ಭಾಗವಹಿಸಿದ ಸುರೇಶ್ ಭಟ್ ಕೊಲ್ಯ ಇವರನ್ನು ಹಿರಿಯ ವ್ಯೆದ್ಯಾಧಿಕಾರಿಗಳಾದ ಬಾಲಕೃಷ್ಣ ಭಟ್ ಮತ್ತು ಸಂಘದ ಸರ್ವಸದಸ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

Leave a Comment

error: Content is protected !!