30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ ಸೋಮಂತಡ್ಕ ಕರಾಡ ಭವನದಲ್ಲಿ ಜರಗಿದ ರಾಮನಾಮ ಸಂಕೀರ್ತನೆ ಕಾರ್ಯಕ್ರಮವು ಜ.22 ರಂದು ಜರುಗಿತು.

ಈ ಸಂದರ್ಭದಲ್ಲಿ 1992ರಲ್ಲಿ ಜರುಗಿದ ಕರಸೇವೆಯಲ್ಲಿ ಭಾಗವಹಿಸಿದ ಸುರೇಶ್ ಭಟ್ ಕೊಲ್ಯ ಇವರನ್ನು ಹಿರಿಯ ವ್ಯೆದ್ಯಾಧಿಕಾರಿಗಳಾದ ಬಾಲಕೃಷ್ಣ ಭಟ್ ಮತ್ತು ಸಂಘದ ಸರ್ವಸದಸ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!