25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ ಸೋಮಂತಡ್ಕ ಕರಾಡ ಭವನದಲ್ಲಿ ಜರಗಿದ ರಾಮನಾಮ ಸಂಕೀರ್ತನೆ ಕಾರ್ಯಕ್ರಮವು ಜ.22 ರಂದು ಜರುಗಿತು.

ಈ ಸಂದರ್ಭದಲ್ಲಿ 1992ರಲ್ಲಿ ಜರುಗಿದ ಕರಸೇವೆಯಲ್ಲಿ ಭಾಗವಹಿಸಿದ ಸುರೇಶ್ ಭಟ್ ಕೊಲ್ಯ ಇವರನ್ನು ಹಿರಿಯ ವ್ಯೆದ್ಯಾಧಿಕಾರಿಗಳಾದ ಬಾಲಕೃಷ್ಣ ಭಟ್ ಮತ್ತು ಸಂಘದ ಸರ್ವಸದಸ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

Related posts

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya
error: Content is protected !!