September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಾಗೂ ರಾಮನ ಪ್ರತಿಷ್ಠಾಪನೆಯ ಅಂಗವಾಗಿ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘ, ರಾಮ ಕ್ಷತ್ರಿಯ ಮಹಿಳಾ ವೃಂದ, ರಾಮ ಕ್ಷತ್ರಿಯ ಯುವ ಸಂಘ ಮತ್ತು ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ಬೆಳ್ತಂಗಡಿಯ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆವರಣದಲ್ಲಿ, ಶ್ರೀ ರಾಮ ಪೂಜೆ, ಭಜನೆ, ಸಂಗೀತದೊಂದಿಗೆ, 1992 ರಲ್ಲಿ ಅಯೋಧ್ಯೆಯಲ್ಲಿ ಕರ ಸೇವೆಯಲ್ಲಿ ಭಾಗವಹಿಸಿದ್ದ ವೇಣುಗೋಪಾಲ್ ರವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಾಲ್ಕು ಸಂಸ್ಥೆಯ ಅಧ್ಯಕ್ಷರು, ಚಂದ್ರಕಾಂತ, ಶ್ರೀಮತಿ ಕಲಾವತಿ ,ಲಿಖಿತ್, ಪ್ರಭಾಕರ ಸಿ ಹೆಚ್, ಸ್ಥಾಪಕ ಅಧ್ಯಕ್ಷ ವಿಶ್ವನಾಥ ಆರ್ ನಾಯಕ್, ವಿಜಯ ಕುಮಾರ್, ಮುಂತಾದವರು ಭಾಗವಹಿಸಿದ್ದರು.

ಪ್ರಮೋದ್ ಆರ್ ನಾಯಕ್ ರವರು ಕಾರ್ಯಕ್ರಮ ನಿರೂಪಿಸಿದರು. ಸುಮಾರು 100 ಕ್ಕೂ ಅಧಿಕ ಸಮಾಜ ಬಾಂಧವರು ಭಾಗವಹಿಸಿ, ತಮ್ಮ ಮನೆಯಲ್ಲಿ ತಯಾರಿಸಿದ ವಿವಿಧ ಖಾದ್ಯಗಳನ್ನು ಎಲ್ಲರಿಗೂ ವಿತರಿಸಿ, ಸಂಭ್ರಮದಿಂದ ಆಚರಿಸಿದರು. ಕಾರ್ಯದರ್ಶಿ ಸಂತೋಷ್ ಕುಮಾರ್ ವಂದಿಸಿದರು.

Related posts

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!