25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

ಉಜಿರೆ: ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪ್ರಾಣಪ್ರತಿಷ್ಠೆ ಹಾಗೂ ಶ್ರೀರಾಮ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಶ್ರೀ ವನದುರ್ಗಾ,ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ನಡೆಯಿತು.

ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ವಿವಿಧ ದಾನದಿ ಕಾರ್ಯಕ್ರಮ, ಭಜನೆ ಸಂಕೀರ್ಣತೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇದರ ಮಾಲಕರಾದ ಮೋಹನ್ ಕುಮಾರ್ ರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು.

ಶತಮಾನಗಳ ಕನಸು ಸಾಕಾರಗೊಂಡಿದೆ: ಮೋಹನ್ ಕುಮಾರ್
ರಾಮನೆಂದರೆ ಧರ್ಮದ ಸಾಕಾರ ಮೂರ್ತಿ, ಕಳೆದ 500 ವರ್ಷಗಳ ಇತಿಹಾಸವನ್ನು ಪುನರ್ ಸ್ಥಾಪಿಸಲು ನಮ್ಮ ಕೋಟ್ಯಾಂತರ ಪೂರ್ವಜರ ತ್ಯಾಗ, ಬಲಿದಾನ, ಪ್ರಾರ್ಥನೆಯ ಫಲವನ್ನು ನಾವು ಗೌರವಿಸುತ್ತಿದ್ದೇವೆ. ಅಯೋಧ್ಯೆಯಲ್ಲಿ ಶ್ರೀರಾಮ‌ ದೇವರ ಭವ್ಯವಾದ ಮಂದಿರ ನಿರ್ಮಾಣಗೊಂಡು ಶತಮಾನಗಳ ಕನಸು ಸಾಕಾರಗೊಂಡಿದೆ.

Related posts

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!