July 23, 2026
Uncategorized

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿಯ ಮುಖ್ಯ ರಸ್ತೆ ವೈಭವ್ ಆರ್ಕೇಡ್ ನಲ್ಲಿ ಕೋಟಕ್ ಲೈಫ್ (kotak life) ಉದ್ಘಾಟನಾ ಕಾರ್ಯಕ್ರಮವು ಜ.25 ರಂದು ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಶಾಸಕರುಗಳಾದ ಕೆ. ಹರೀಶ್ ಕುಮಾರ್, ಕೆ. ಪ್ರತಾಪ್ ಸಿಂಹ ನಾಯಕ್, ಮಂಗಳೂರು ಕೋಟಕ್ ಲೈಫ್ ರೀಜಿನಲ್ ಹೆಡ್ ಅಬ್ದುಲ್ ಗಫೂರ್, ಮಂಗಳೂರು ಕೋಟಕ್ ಲೈಫ್ ಏರಿಯಾ ಹೆಡ್ ಮೈಕಲ್ ಡಿ ಸೋಜ, ಬೆಳ್ತಂಗಡಿ ವೈಭವ್ ಆರ್ಕೇಡ್ ನ ಮಾಲಕ ಸೀತಾರಾಮ ಶೆಟ್ಟಿ, ಕೊಕ್ಕಡ ಉದ್ಯಮಿ ರಾಮಣ್ಣ ಗೌಡ ಕೆಚೋಡಿ, ಮಂಗಳೂರು ಕೋಟಕ್ ಲೈಫ್ ಚೀಫ್ ಏಜೆನ್ಸಿ ಪಾಟ್ನರ್ ಡೋಲ್ಫಿ ಮೊಂತೆರೊ, ಮಂಗಳೂರು ಕೋಟಕ್ ಲೈಫ್ ಎಕ್ಸಿಕ್ಯೂಟಿವ್ ಚೀಫ್ ಏಜೆನ್ಸಿ ಪಾಟ್ನರ್ ಸತ್ಯರಂಜನ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಬೆಳ್ತಂಗಡಿ ಕೋಟಕ್ ಲೈಫ್ ಪ್ರೋವಿಜಿನಲ್ ಚೀಫ್ ಏಜೆನ್ಸಿ ಪಾಟ್ನರ್ ದಿನಕರ್ ಕೆ ತಿಳಿಸಿದ್ದಾರೆ.

Related posts

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya
error: Content is protected !!