23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

ಗೇರುಕಟ್ಟೆ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಮತ್ತು ನೂತನ ಚಂದ್ರಮಂಡಲ ರಥಕ್ಕೆ ಕಲಶಾಭಿಷೇಕ ಮಹಾಪೂಜೆ ಜ.23 ರಂದು ಜರುಗಿತು.

ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯ ಮಾರ್ಗದರ್ಶನದಲ್ಲಿ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೂತನ ಚಂದ್ರ ಮಂಡಲ ರಥ ಮತ್ತು ಪಲ್ಲಕಿ ಸಮರ್ಪಣಾ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಸಮಿತಿ ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷರು,ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರು, ಸದಸ್ಯರು, ದೇವಸ್ಥಾನದ ಪ್ರಬಂಧಕರು, ಜಾತ್ರಾ ಮಹೋತ್ಸವದ ವಿವಿಧ ಸಮಿತಿ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!