24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

ವೇಣೂರು: ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಅನನ್ಯ ಫಾರ್ಮ್ ಫುಡ್ ಪಾಂಡವರಕಲ್ಲು ಇವರು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವೇಣೂರು ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ಸೇವಾ ರೂಪದಲ್ಲಿ 750 ಕೆ.ಜಿ ನವಧ್ಯಾನ ಹಿಂಡಿ ಹಾಗೂ 500 ಕೆ.ಜಿ ನಿಸರ್ಗ ಮೇವು ವನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗೋವಿಂದ ಭಟ್ , ಮಹಾಲಿಂಗ ಶರ್ಮ ಸಜಂಕಬೆಟ್ಟು, ಹಾಗೂ ಗೋಶಾಲಾ ನಿರ್ವಾಹಕಿ ಶ್ರೀಮತಿ ಗೀತಾ ಉಪಸ್ಥಿತರಿದ್ದರು.

Related posts

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಧರ್ಮಸ್ಥಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ

Suddi Udaya
error: Content is protected !!