September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

ಉಜಿರೆ: ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಯು ಭಾರತಿದಾಸ್ ಯುನಿವರ್ಸಿಟಿ ತಮಿಳುನಾಡಿನ ತಿರುಚಿರಪಲ್ಲಿಯಲ್ಲಿ ಜ. 26 ರಿಂದ ಜ. 29ರ ವರೆಗೆ ನಡೆಯಲಿದೆ.
ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಾದ ಶೇಕ್ ಮಹಮ್ಮದ್ ಇರ್ಫಾನ್, ಸುಪ್ರೀತ್ ಜೈನ್, ರಾಹುಲ್ ಜೈನ್ ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.

Related posts

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ ಬೆಳ್ಳಿಹಬ್ಬದ ಆಚರಣೆಯ ಸಮಾಲೋಚನ ಸಭೆ

Suddi Udaya

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya
error: Content is protected !!