25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

ಉಜಿರೆ: ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಯು ಭಾರತಿದಾಸ್ ಯುನಿವರ್ಸಿಟಿ ತಮಿಳುನಾಡಿನ ತಿರುಚಿರಪಲ್ಲಿಯಲ್ಲಿ ಜ. 26 ರಿಂದ ಜ. 29ರ ವರೆಗೆ ನಡೆಯಲಿದೆ.
ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಾದ ಶೇಕ್ ಮಹಮ್ಮದ್ ಇರ್ಫಾನ್, ಸುಪ್ರೀತ್ ಜೈನ್, ರಾಹುಲ್ ಜೈನ್ ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.

Related posts

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya
error: Content is protected !!