September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

ಬೆಳ್ತಂಗಡಿ: ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆಯ ಸಂಭ್ರಮವನ್ನು ಶ್ರೀ ದುರ್ಗಾ ಭಜನಾ ಮಂದಿರ ಕನ್ನಾಜೆ ಲಾಯಿಲದಲ್ಲಿ ಅತ್ಯಂತ ಸಂಭ್ರಮದಲ್ಲಿ ಆಚರಿಸಿದರು.

ಈ ಸಂದರ್ಭದಲ್ಲಿ ಯುವ ಪ್ರತಿಭೆ ಸುರಕ್ಷಾ ಆಚಾರ್ಯ ಇವರ ಕೈಚಳಕದಲ್ಲಿ ಮೂಡಿಬಂದ ರಾಮ ಮಂದಿರ ದೀಪಾಲಂಕೃತಗೊಂಡು ಅತ್ಯಂತ ಸುಂದರವಾಗಿ ಮೂಡಿಬಂದಿತ್ತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಭಜನಾ ಮಂದಿರದ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya
error: Content is protected !!