30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

ಉಜಿರೆ: ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಯು ಭಾರತಿದಾಸ್ ಯುನಿವರ್ಸಿಟಿ ತಮಿಳುನಾಡಿನ ತಿರುಚಿರಪಲ್ಲಿಯಲ್ಲಿ ಜ. 26 ರಿಂದ ಜ. 29ರ ವರೆಗೆ ನಡೆಯಲಿದೆ.
ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಾದ ಶೇಕ್ ಮಹಮ್ಮದ್ ಇರ್ಫಾನ್, ಸುಪ್ರೀತ್ ಜೈನ್, ರಾಹುಲ್ ಜೈನ್ ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.

Related posts

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya
error: Content is protected !!