26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಆರಂಭವಾಯಿತು. ಕಲಾ ಸಂಘದ ಉದ್ಘಾಟನೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಿದ್ದಪ್ಪ ಗೌಡ, ಕಾರ್ಯದರ್ಶಿ ಶಶಿಧರ ಕೆ. ಗೊಲ್ಲ, ಖಜಾಂಚಿ ದಿವಾಕರ ಬೈಪಾಡಿ ಮತ್ತು ಭಾಸ್ಕರ ಶರ್ಮ ಕೊಲ್ಪಾಡಿ, ನಾಟ್ಯಗುರು ದಿನೇಶ್ ಮಾರ್ಪಾಲು, ಜನಾರ್ದನ ಪೂಜಾರಿ ಶಾಂತಿಗುಡ್ಡೆ ರವಿ ಶಾಂತಿಗುಡ್ಡೆ, ಸುಮಿತ್ ಆಚಾರ್ ಅನಂತೋಡಿ, ಪ್ರಭಾಕರ ಮಾಪಲ ಮೊದಲಾದವರು ಉಪಸ್ಥಿತರಿದ್ದರು.

ಈದಿನ ನಾಟ್ಯ ತರಗತಿಯನ್ನೂ ಆರಂಭಿಸಲಾಯಿತು. ಪ್ರತೀ ಆದಿತ್ಯವಾರದಂದು ಉಚಿತ ಯಕ್ಷಗಾನ ನಾಟ್ಯ ತರಗತಿ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದರು. ದಿನೇಶ್ ಮಾರ್ಪಾಲುರವರು ನಾಟ್ಯ ಗುರುಗಳಾಗಿ ನಾಟ್ಯ ತರಬೇತಿಯನ್ನು ನೀಡಲಿದ್ದಾರೆ.

Related posts

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!