25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

ಬೆಳ್ತಂಗಡಿ: ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆಯ ಸಂಭ್ರಮವನ್ನು ಶ್ರೀ ದುರ್ಗಾ ಭಜನಾ ಮಂದಿರ ಕನ್ನಾಜೆ ಲಾಯಿಲದಲ್ಲಿ ಅತ್ಯಂತ ಸಂಭ್ರಮದಲ್ಲಿ ಆಚರಿಸಿದರು.

ಈ ಸಂದರ್ಭದಲ್ಲಿ ಯುವ ಪ್ರತಿಭೆ ಸುರಕ್ಷಾ ಆಚಾರ್ಯ ಇವರ ಕೈಚಳಕದಲ್ಲಿ ಮೂಡಿಬಂದ ರಾಮ ಮಂದಿರ ದೀಪಾಲಂಕೃತಗೊಂಡು ಅತ್ಯಂತ ಸುಂದರವಾಗಿ ಮೂಡಿಬಂದಿತ್ತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಭಜನಾ ಮಂದಿರದ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!