ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಬೆಳ್ತಂಗಡಿ: ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆಯ ಸಂಭ್ರಮವನ್ನು ಶ್ರೀ ದುರ್ಗಾ ಭಜನಾ ಮಂದಿರ ಕನ್ನಾಜೆ ಲಾಯಿಲದಲ್ಲಿ ಅತ್ಯಂತ ಸಂಭ್ರಮದಲ್ಲಿ ಆಚರಿಸಿದರು.

ಈ ಸಂದರ್ಭದಲ್ಲಿ ಯುವ ಪ್ರತಿಭೆ ಸುರಕ್ಷಾ ಆಚಾರ್ಯ ಇವರ ಕೈಚಳಕದಲ್ಲಿ ಮೂಡಿಬಂದ ರಾಮ ಮಂದಿರ ದೀಪಾಲಂಕೃತಗೊಂಡು ಅತ್ಯಂತ ಸುಂದರವಾಗಿ ಮೂಡಿಬಂದಿತ್ತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಭಜನಾ ಮಂದಿರದ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!