23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

ಬೆಳ್ತಂಗಡಿ: ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆಯ ಸಂಭ್ರಮವನ್ನು ಶ್ರೀ ದುರ್ಗಾ ಭಜನಾ ಮಂದಿರ ಕನ್ನಾಜೆ ಲಾಯಿಲದಲ್ಲಿ ಅತ್ಯಂತ ಸಂಭ್ರಮದಲ್ಲಿ ಆಚರಿಸಿದರು.

ಈ ಸಂದರ್ಭದಲ್ಲಿ ಯುವ ಪ್ರತಿಭೆ ಸುರಕ್ಷಾ ಆಚಾರ್ಯ ಇವರ ಕೈಚಳಕದಲ್ಲಿ ಮೂಡಿಬಂದ ರಾಮ ಮಂದಿರ ದೀಪಾಲಂಕೃತಗೊಂಡು ಅತ್ಯಂತ ಸುಂದರವಾಗಿ ಮೂಡಿಬಂದಿತ್ತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಭಜನಾ ಮಂದಿರದ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಮುಂಡೂರು ಸ.ಪ್ರಾ. ಶಾಲೆಯ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya
error: Content is protected !!