September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೂಳೂರು ನಿವಾಸಿ, ಮಕ್ಕಳಿಲ್ಲದ ವಿಧವೆ ಒಂಟಿ ಮಹಿಳೆ, ಎರಡೂ ಮೊಣಕಾಲು ನೋವಿನಿಂದ ಅನೇಕ ತಿಂಗಳುಗಳಿಂದ ಕೆಲಸಕ್ಕೆ ಹೋಗದೆ ಸಮಸ್ಯೆ ಎದುರಿಸುತ್ತಿರುವ ಲೀಲಮ್ಮ (63) ಅವರ ಸಂಕಷ್ಟ ಮನಗಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆ ಅವರು ಆಹಾರದ ಕಿಟ್ ನೀಡುವ ಮೂಲಕ ಸಾಂತ್ವಾನ ಹೇಳಿದರು.
ಅವರ ಜೊತೆ ಕೆಎಸ್‌ಆರ್‌ಟಿಸಿ ನಿವೃತ್ತ ಚಾಲಕ ಉಮೇಶ್ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಸದಸ್ಯ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಅವರ ಮನೆಯಲ್ಲಿ ಈ ಕಾರ್ಯಕ್ರಮ ಸಂಯೋಜಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

Suddi Udaya

ವಿಶ್ವ ವೈದ್ಯರ ದಿನಾಚರಣೆ: ಉಪ್ಪಿನಂಗಡಿಯ ವೈದ್ಯರಿಗೆ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಗೌರವಾರ್ಪಣೆ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya
error: Content is protected !!