25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

ಧರ್ಮಸ್ಥಳ: ಅಮರ್ಥ್ಯ ಬೇಕರಿ, ಉಜಿರೆ ಇದರ ಎರಡನೇ ಸಹಸಂಸ್ಥೆಯಾದ “ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ” ಯು ಕಲ್ಲೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಕೀರ್ಣದಲ್ಲಿ ಜ.೨೫ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ಶುಭ ಸಮಾರಂಭಗಳಿಗೆ ಬೇಕಾದ ಸಿಹಿತಿಂಡಿಗಳು, ಡ್ರೈಫ್ರೂಟ್ಸ್, ಎಲ್ಲಾ ಕಂಪೆನಿಯ ಚಾಕಲೇಟ್‌ಗಳು, ಚಾಕಲೇಟ್ ಗಿಫ್ಟ್ ಪ್ಯಾಕ್, ವೆಡ್ಡಿಂಗ್ ಗಿಫ್ಟ್‌ಗಳು, ಡ್ರೈಫ್ರೂಟ್ಸ್ ಕೊಂಬೊ ಪ್ಯಾಕ್‌ಗಳು ಮತ್ತು ಇತರ ಶುಭ ಕಾರ್ಯಗಳಾದ ಸೀಮಂತ, ಮದುವೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಬೇಕಾದ ರೀತಿಯಲ್ಲಿ ಸಿಹಿತಿಂಡಿಗಳನ್ನು ವಿತರಣೆ ಮಾಡಲಾಗುವುದು ಎಂದು ಸಂಸ್ಥೆಯ ಮಾಲಕ ಮಧುಕರ ರೆಂಜಾಳ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya
error: Content is protected !!