37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

ಉಜಿರೆ: ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ, ಅಲ್-ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಹಳೇಪೇಟೆ ಮದರಸ ಕಟ್ಟಡ ನವೀಕರಣ ಪ್ರಯುಕ್ತ ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮವು ಜ.27 ಮತ್ತು ಜ.28ರಂದು ಅಸ್ಸಯ್ಯಿದ್ ಇಸ್ಮಾಯಿಲ್ ಅಲ್‌ಹಾದಿ ಮದನಿ ತಂಙಳ್, ಉಜಿರೆ ಇವರ ನೇತೃತ್ವದಲ್ಲಿ ಹಳೇಪೇಟೆ ಮುಹಿಯ್ಯುದ್ದೀನ್ ಜುಮಾಮಸ್ಜಿದ್‌ನಲ್ಲಿ ನಡೆಯಲಿದೆ.

ಜ.27ರಂದು ಅಸ್ಸಯ್ಯಿದ್ ಮುಹಮ್ಮದ್ ಸುಹೈಲ್ ಅಸ್ಸಖಾಫ್ ತಂಙಳ್ ಮಡಕ್ಕರ ವಾರ್ಷಿಕ ದಿಕ್ರ್ ಹಲ್ಕಾ ಮಜ್ಲಿಸ್ ನೆರವೇರಿಸಲಿದ್ದಾರೆ. ಜಾಫರ್ ಸಅದಿ ಮತ್ತು ಸಂಗಡಿಗರು ಪಳ್ಳತ್ತೂರು ಬುರ್ದಾ ಮಜ್ಲಿಸ್ ನೆರವೇರಿಸಲಿದ್ದಾರೆ.
ಜ.28ರಂದು ತಮಿಳುನಾಡು ನೀಲಗಿರಿ ಪಾಡಾಂದರ ಮರ್ಕಝ್ ದೇವರ್ಶೋಲ ಅಬ್ದುಸ್ಸಲಾಂ ಮುಸ್ಲಿಯರ್ ಧಾರ್ಮಿಕ ಪ್ರವಚನ ನೀಡಲಿದ್ದಾರೆ.

Related posts

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya
error: Content is protected !!