22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

ಉಜಿರೆ: ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ, ಅಲ್-ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಹಳೇಪೇಟೆ ಮದರಸ ಕಟ್ಟಡ ನವೀಕರಣ ಪ್ರಯುಕ್ತ ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮವು ಜ.27 ಮತ್ತು ಜ.28ರಂದು ಅಸ್ಸಯ್ಯಿದ್ ಇಸ್ಮಾಯಿಲ್ ಅಲ್‌ಹಾದಿ ಮದನಿ ತಂಙಳ್, ಉಜಿರೆ ಇವರ ನೇತೃತ್ವದಲ್ಲಿ ಹಳೇಪೇಟೆ ಮುಹಿಯ್ಯುದ್ದೀನ್ ಜುಮಾಮಸ್ಜಿದ್‌ನಲ್ಲಿ ನಡೆಯಲಿದೆ.

ಜ.27ರಂದು ಅಸ್ಸಯ್ಯಿದ್ ಮುಹಮ್ಮದ್ ಸುಹೈಲ್ ಅಸ್ಸಖಾಫ್ ತಂಙಳ್ ಮಡಕ್ಕರ ವಾರ್ಷಿಕ ದಿಕ್ರ್ ಹಲ್ಕಾ ಮಜ್ಲಿಸ್ ನೆರವೇರಿಸಲಿದ್ದಾರೆ. ಜಾಫರ್ ಸಅದಿ ಮತ್ತು ಸಂಗಡಿಗರು ಪಳ್ಳತ್ತೂರು ಬುರ್ದಾ ಮಜ್ಲಿಸ್ ನೆರವೇರಿಸಲಿದ್ದಾರೆ.
ಜ.28ರಂದು ತಮಿಳುನಾಡು ನೀಲಗಿರಿ ಪಾಡಾಂದರ ಮರ್ಕಝ್ ದೇವರ್ಶೋಲ ಅಬ್ದುಸ್ಸಲಾಂ ಮುಸ್ಲಿಯರ್ ಧಾರ್ಮಿಕ ಪ್ರವಚನ ನೀಡಲಿದ್ದಾರೆ.

Related posts

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya
error: Content is protected !!