25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

ಉಜಿರೆ: ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ, ಅಲ್-ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಹಳೇಪೇಟೆ ಮದರಸ ಕಟ್ಟಡ ನವೀಕರಣ ಪ್ರಯುಕ್ತ ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮವು ಜ.27 ಮತ್ತು ಜ.28ರಂದು ಅಸ್ಸಯ್ಯಿದ್ ಇಸ್ಮಾಯಿಲ್ ಅಲ್‌ಹಾದಿ ಮದನಿ ತಂಙಳ್, ಉಜಿರೆ ಇವರ ನೇತೃತ್ವದಲ್ಲಿ ಹಳೇಪೇಟೆ ಮುಹಿಯ್ಯುದ್ದೀನ್ ಜುಮಾಮಸ್ಜಿದ್‌ನಲ್ಲಿ ನಡೆಯಲಿದೆ.

ಜ.27ರಂದು ಅಸ್ಸಯ್ಯಿದ್ ಮುಹಮ್ಮದ್ ಸುಹೈಲ್ ಅಸ್ಸಖಾಫ್ ತಂಙಳ್ ಮಡಕ್ಕರ ವಾರ್ಷಿಕ ದಿಕ್ರ್ ಹಲ್ಕಾ ಮಜ್ಲಿಸ್ ನೆರವೇರಿಸಲಿದ್ದಾರೆ. ಜಾಫರ್ ಸಅದಿ ಮತ್ತು ಸಂಗಡಿಗರು ಪಳ್ಳತ್ತೂರು ಬುರ್ದಾ ಮಜ್ಲಿಸ್ ನೆರವೇರಿಸಲಿದ್ದಾರೆ.
ಜ.28ರಂದು ತಮಿಳುನಾಡು ನೀಲಗಿರಿ ಪಾಡಾಂದರ ಮರ್ಕಝ್ ದೇವರ್ಶೋಲ ಅಬ್ದುಸ್ಸಲಾಂ ಮುಸ್ಲಿಯರ್ ಧಾರ್ಮಿಕ ಪ್ರವಚನ ನೀಡಲಿದ್ದಾರೆ.

Related posts

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya
error: Content is protected !!