30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ (ರಿ.) ಕೊಕ್ಕಡದಲ್ಲಿ ಕ್ಷೇತ್ರದ ತಂತ್ರಿಗಳಾದ ಕೆ.ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜ.27 ಮತ್ತು ಜ.30 ರಂದು ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವವು ನಡೆಯಲಿದೆ.

ಜ.26ರಂದು ಸಂಜೆ 7 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಪ್ರಸಾದ ಶುದ್ಧಿ, ರಾಕ್ಷೋಘ್ನ ವಾಸ್ತು ಹೋಮ, ಜಲಧಿವಾಸ, ವಾಸ್ತು ಬಲಿ, ಬಿಂಬ ಪ್ರಸಾದ, ಪಾಣಿಗ್ರಹ, ಅನ್ನಸಂತರ್ಪಣೆ, ಜ.27ರಂದು ಬೆಳಿಗ್ಗೆ ಗಂಟೆ 7ರಿಂದ ಗಣಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಚಿತ್ರಕೂಟ ಪ್ರತಿಷ್ಠೆ, ನಾಗಪ್ರತಿಷ್ಠೆ, ಚೋರ ಶಾಂತಿ ಹೋಮ, ಜಲಾಭಿಷೇಕ, ಕ್ಷೀರಾಭಿಷೇಕ, ಬಿಂಬ ಅಭಿಷೇಕ, ಆಶ್ಲೇಷ ಬಲಿ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಹಾಗೂ ಜ.30 ರಂದು ಬೆಳಿಗ್ಗೆ 10.00 ಗಂಟೆಗೆ ದೈವಗಳಿಗೆ ತಂಬಿಲ ಸೇವೆ, ಸಂಜೆ ಗಂಟೆ 6.00ರಿಂದ ಶ್ರೀ ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಕೋಟೆ ಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವವು ನಡೆಯಲಿದೆ.

Related posts

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya
error: Content is protected !!