32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಆರಂಭವಾಯಿತು. ಕಲಾ ಸಂಘದ ಉದ್ಘಾಟನೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಿದ್ದಪ್ಪ ಗೌಡ, ಕಾರ್ಯದರ್ಶಿ ಶಶಿಧರ ಕೆ. ಗೊಲ್ಲ, ಖಜಾಂಚಿ ದಿವಾಕರ ಬೈಪಾಡಿ ಮತ್ತು ಭಾಸ್ಕರ ಶರ್ಮ ಕೊಲ್ಪಾಡಿ, ನಾಟ್ಯಗುರು ದಿನೇಶ್ ಮಾರ್ಪಾಲು, ಜನಾರ್ದನ ಪೂಜಾರಿ ಶಾಂತಿಗುಡ್ಡೆ ರವಿ ಶಾಂತಿಗುಡ್ಡೆ, ಸುಮಿತ್ ಆಚಾರ್ ಅನಂತೋಡಿ, ಪ್ರಭಾಕರ ಮಾಪಲ ಮೊದಲಾದವರು ಉಪಸ್ಥಿತರಿದ್ದರು.

ಈದಿನ ನಾಟ್ಯ ತರಗತಿಯನ್ನೂ ಆರಂಭಿಸಲಾಯಿತು. ಪ್ರತೀ ಆದಿತ್ಯವಾರದಂದು ಉಚಿತ ಯಕ್ಷಗಾನ ನಾಟ್ಯ ತರಗತಿ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದರು. ದಿನೇಶ್ ಮಾರ್ಪಾಲುರವರು ನಾಟ್ಯ ಗುರುಗಳಾಗಿ ನಾಟ್ಯ ತರಬೇತಿಯನ್ನು ನೀಡಲಿದ್ದಾರೆ.

Related posts

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya
error: Content is protected !!