September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಆರಂಭವಾಯಿತು. ಕಲಾ ಸಂಘದ ಉದ್ಘಾಟನೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಿದ್ದಪ್ಪ ಗೌಡ, ಕಾರ್ಯದರ್ಶಿ ಶಶಿಧರ ಕೆ. ಗೊಲ್ಲ, ಖಜಾಂಚಿ ದಿವಾಕರ ಬೈಪಾಡಿ ಮತ್ತು ಭಾಸ್ಕರ ಶರ್ಮ ಕೊಲ್ಪಾಡಿ, ನಾಟ್ಯಗುರು ದಿನೇಶ್ ಮಾರ್ಪಾಲು, ಜನಾರ್ದನ ಪೂಜಾರಿ ಶಾಂತಿಗುಡ್ಡೆ ರವಿ ಶಾಂತಿಗುಡ್ಡೆ, ಸುಮಿತ್ ಆಚಾರ್ ಅನಂತೋಡಿ, ಪ್ರಭಾಕರ ಮಾಪಲ ಮೊದಲಾದವರು ಉಪಸ್ಥಿತರಿದ್ದರು.

ಈದಿನ ನಾಟ್ಯ ತರಗತಿಯನ್ನೂ ಆರಂಭಿಸಲಾಯಿತು. ಪ್ರತೀ ಆದಿತ್ಯವಾರದಂದು ಉಚಿತ ಯಕ್ಷಗಾನ ನಾಟ್ಯ ತರಗತಿ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದರು. ದಿನೇಶ್ ಮಾರ್ಪಾಲುರವರು ನಾಟ್ಯ ಗುರುಗಳಾಗಿ ನಾಟ್ಯ ತರಬೇತಿಯನ್ನು ನೀಡಲಿದ್ದಾರೆ.

Related posts

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya
error: Content is protected !!