25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

ಬೆಳ್ತಂಗಡಿ: ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆಯ ಸಂಭ್ರಮವನ್ನು ಶ್ರೀ ದುರ್ಗಾ ಭಜನಾ ಮಂದಿರ ಕನ್ನಾಜೆ ಲಾಯಿಲದಲ್ಲಿ ಅತ್ಯಂತ ಸಂಭ್ರಮದಲ್ಲಿ ಆಚರಿಸಿದರು.

ಈ ಸಂದರ್ಭದಲ್ಲಿ ಯುವ ಪ್ರತಿಭೆ ಸುರಕ್ಷಾ ಆಚಾರ್ಯ ಇವರ ಕೈಚಳಕದಲ್ಲಿ ಮೂಡಿಬಂದ ರಾಮ ಮಂದಿರ ದೀಪಾಲಂಕೃತಗೊಂಡು ಅತ್ಯಂತ ಸುಂದರವಾಗಿ ಮೂಡಿಬಂದಿತ್ತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಭಜನಾ ಮಂದಿರದ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!