24.8 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ಹೊಳ್ಳ ಮಣ್ಣೂರು ಅವಿರೋಧ ಆಯ್ಕೆಯಾಗಿದ್ದಾರೆ.

ಸಂಘದ ಕೇಂದ್ರ ಕಚೇರಿಯಲ್ಲಿ ಸಹಕಾರ ಸಂಘಗಳ ಅಧಿಕಾರಿ ಎನ್.ಜೆ ಗೋಪಾಲ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

ನಿರ್ದೇಶಕರಾದ ಸುಂದರ ನಾಯ್ಕ, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ, ಲಕ್ಷ್ಮೀನಾರಾಯಣ ಹೆಗ್ಡೆ, ಶಿವಯ್ಯ ಪರವ, ಪ್ರಭಾಕರ ಪಿ.ಎಂ., ಶುಭಕರ ಶೆಟ್ಟಿ, ಸರೋಜಿನಿ ಡಿ. ಶೆಟ್ಟಿ, ಹರ್ಷಿಣಿ ಪುಪ್ಪಾನಂದ, ಶಶಿಧರ ನಾಯ್ಕ, ರಾಮಕೃಷ್ಣ ಎಸ್, ಮಾಜಿ ಅಧ್ಯಕ್ಷ ಚಂದ್ರ ಶೇಖರ ಭಟ್ ಯು.ಎಸ್ ಲೋಕೇಶ್ ಆಚಾರ್ಯ, ಶ್ರೀಧರ ಶೆಟ್ಟಿ ಭಂಡಾರದಬೆಟ್ಟು, ಟಿ. ಹರೀಂದ್ರ ಪೈ, ಕಾಂತಪ್ಪ ಕರ್ಕೇರ, ಶಂಕರ ಶೆಟ್ಟಿ ಬೆದ್ರಮಾರ್, ಶೇಖರ ಅಗಲ್ದೋಡಿ, ಹರೀಶ್ ಪ್ರಭು, ಹರಿಶ್ಚಂದ್ರ ಶೆಟ್ಟಿಗಾರ್, ರತ್ನಾಕರ ಪಿ.ಎಂ, ಸತೀಶ್ ಕರ್ಕೇರ, ಪಿಡಿಒ ಯಮನಪ್ಪ ಕೊರವರ , ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ಕೇಶವ ಕಿಣಿ ಎಚ್, ಸಂಘದ ಪ್ರಭಾರ ಸಿಇಒ ಬಬಿತಾ ಡಿ. ಭಾಗವಹಿಸಿದ್ದರು.

Related posts

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!