ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ಹೊಳ್ಳ ಮಣ್ಣೂರು ಅವಿರೋಧ ಆಯ್ಕೆಯಾಗಿದ್ದಾರೆ.

ಸಂಘದ ಕೇಂದ್ರ ಕಚೇರಿಯಲ್ಲಿ ಸಹಕಾರ ಸಂಘಗಳ ಅಧಿಕಾರಿ ಎನ್.ಜೆ ಗೋಪಾಲ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

ನಿರ್ದೇಶಕರಾದ ಸುಂದರ ನಾಯ್ಕ, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ, ಲಕ್ಷ್ಮೀನಾರಾಯಣ ಹೆಗ್ಡೆ, ಶಿವಯ್ಯ ಪರವ, ಪ್ರಭಾಕರ ಪಿ.ಎಂ., ಶುಭಕರ ಶೆಟ್ಟಿ, ಸರೋಜಿನಿ ಡಿ. ಶೆಟ್ಟಿ, ಹರ್ಷಿಣಿ ಪುಪ್ಪಾನಂದ, ಶಶಿಧರ ನಾಯ್ಕ, ರಾಮಕೃಷ್ಣ ಎಸ್, ಮಾಜಿ ಅಧ್ಯಕ್ಷ ಚಂದ್ರ ಶೇಖರ ಭಟ್ ಯು.ಎಸ್ ಲೋಕೇಶ್ ಆಚಾರ್ಯ, ಶ್ರೀಧರ ಶೆಟ್ಟಿ ಭಂಡಾರದಬೆಟ್ಟು, ಟಿ. ಹರೀಂದ್ರ ಪೈ, ಕಾಂತಪ್ಪ ಕರ್ಕೇರ, ಶಂಕರ ಶೆಟ್ಟಿ ಬೆದ್ರಮಾರ್, ಶೇಖರ ಅಗಲ್ದೋಡಿ, ಹರೀಶ್ ಪ್ರಭು, ಹರಿಶ್ಚಂದ್ರ ಶೆಟ್ಟಿಗಾರ್, ರತ್ನಾಕರ ಪಿ.ಎಂ, ಸತೀಶ್ ಕರ್ಕೇರ, ಪಿಡಿಒ ಯಮನಪ್ಪ ಕೊರವರ , ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ಕೇಶವ ಕಿಣಿ ಎಚ್, ಸಂಘದ ಪ್ರಭಾರ ಸಿಇಒ ಬಬಿತಾ ಡಿ. ಭಾಗವಹಿಸಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya
error: Content is protected !!