July 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ಹೊಳ್ಳ ಮಣ್ಣೂರು ಅವಿರೋಧ ಆಯ್ಕೆಯಾಗಿದ್ದಾರೆ.

ಸಂಘದ ಕೇಂದ್ರ ಕಚೇರಿಯಲ್ಲಿ ಸಹಕಾರ ಸಂಘಗಳ ಅಧಿಕಾರಿ ಎನ್.ಜೆ ಗೋಪಾಲ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

ನಿರ್ದೇಶಕರಾದ ಸುಂದರ ನಾಯ್ಕ, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ, ಲಕ್ಷ್ಮೀನಾರಾಯಣ ಹೆಗ್ಡೆ, ಶಿವಯ್ಯ ಪರವ, ಪ್ರಭಾಕರ ಪಿ.ಎಂ., ಶುಭಕರ ಶೆಟ್ಟಿ, ಸರೋಜಿನಿ ಡಿ. ಶೆಟ್ಟಿ, ಹರ್ಷಿಣಿ ಪುಪ್ಪಾನಂದ, ಶಶಿಧರ ನಾಯ್ಕ, ರಾಮಕೃಷ್ಣ ಎಸ್, ಮಾಜಿ ಅಧ್ಯಕ್ಷ ಚಂದ್ರ ಶೇಖರ ಭಟ್ ಯು.ಎಸ್ ಲೋಕೇಶ್ ಆಚಾರ್ಯ, ಶ್ರೀಧರ ಶೆಟ್ಟಿ ಭಂಡಾರದಬೆಟ್ಟು, ಟಿ. ಹರೀಂದ್ರ ಪೈ, ಕಾಂತಪ್ಪ ಕರ್ಕೇರ, ಶಂಕರ ಶೆಟ್ಟಿ ಬೆದ್ರಮಾರ್, ಶೇಖರ ಅಗಲ್ದೋಡಿ, ಹರೀಶ್ ಪ್ರಭು, ಹರಿಶ್ಚಂದ್ರ ಶೆಟ್ಟಿಗಾರ್, ರತ್ನಾಕರ ಪಿ.ಎಂ, ಸತೀಶ್ ಕರ್ಕೇರ, ಪಿಡಿಒ ಯಮನಪ್ಪ ಕೊರವರ , ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ಕೇಶವ ಕಿಣಿ ಎಚ್, ಸಂಘದ ಪ್ರಭಾರ ಸಿಇಒ ಬಬಿತಾ ಡಿ. ಭಾಗವಹಿಸಿದ್ದರು.

Related posts

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಅಳದಂಗಡಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸ್ವಚ್ಚತಾ ಅಭಿಯಾನ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya
error: Content is protected !!