23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ಹೊಳ್ಳ ಮಣ್ಣೂರು ಅವಿರೋಧ ಆಯ್ಕೆಯಾಗಿದ್ದಾರೆ.

ಸಂಘದ ಕೇಂದ್ರ ಕಚೇರಿಯಲ್ಲಿ ಸಹಕಾರ ಸಂಘಗಳ ಅಧಿಕಾರಿ ಎನ್.ಜೆ ಗೋಪಾಲ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

ನಿರ್ದೇಶಕರಾದ ಸುಂದರ ನಾಯ್ಕ, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ, ಲಕ್ಷ್ಮೀನಾರಾಯಣ ಹೆಗ್ಡೆ, ಶಿವಯ್ಯ ಪರವ, ಪ್ರಭಾಕರ ಪಿ.ಎಂ., ಶುಭಕರ ಶೆಟ್ಟಿ, ಸರೋಜಿನಿ ಡಿ. ಶೆಟ್ಟಿ, ಹರ್ಷಿಣಿ ಪುಪ್ಪಾನಂದ, ಶಶಿಧರ ನಾಯ್ಕ, ರಾಮಕೃಷ್ಣ ಎಸ್, ಮಾಜಿ ಅಧ್ಯಕ್ಷ ಚಂದ್ರ ಶೇಖರ ಭಟ್ ಯು.ಎಸ್ ಲೋಕೇಶ್ ಆಚಾರ್ಯ, ಶ್ರೀಧರ ಶೆಟ್ಟಿ ಭಂಡಾರದಬೆಟ್ಟು, ಟಿ. ಹರೀಂದ್ರ ಪೈ, ಕಾಂತಪ್ಪ ಕರ್ಕೇರ, ಶಂಕರ ಶೆಟ್ಟಿ ಬೆದ್ರಮಾರ್, ಶೇಖರ ಅಗಲ್ದೋಡಿ, ಹರೀಶ್ ಪ್ರಭು, ಹರಿಶ್ಚಂದ್ರ ಶೆಟ್ಟಿಗಾರ್, ರತ್ನಾಕರ ಪಿ.ಎಂ, ಸತೀಶ್ ಕರ್ಕೇರ, ಪಿಡಿಒ ಯಮನಪ್ಪ ಕೊರವರ , ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ಕೇಶವ ಕಿಣಿ ಎಚ್, ಸಂಘದ ಪ್ರಭಾರ ಸಿಇಒ ಬಬಿತಾ ಡಿ. ಭಾಗವಹಿಸಿದ್ದರು.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya
error: Content is protected !!