23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

ಬೆಳ್ತಂಗಡಿ: ಕ್ಯಾನ್ ಫಿನ್ ಹೋಮ್ಸ್ ಲಿ. ಮತ್ತು ಇಂಟೆಲ್ ಫೌಂಡೇಶನ್, ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಸಹಕಾರದೊಂದಿಗೆ ಸಾಮಾಜಿಕ ಹೊಣೆಗಾರಿಕಾ ನಿಧಿಯಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಸುಮಾರು 42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು ಮತ್ತು ಏಳು ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟನ್ನು ಸಾರ್ವಜನಿಕರ ಉಪಯೋಗಕ್ಕಾಗಿ ಜ.25ರಂದು ಹಸ್ತಾಂತರಿಸಲಾಯಿತು.


ಮುಖ್ಯ ಅತಿಥಿಗಳಾಗಿ ರೋ. ಮೇಜ‌ರ್ ಡೋನರ್ ಹೆಚ್ ಆರ್ ಕೇಶವ್, ಬೆಳ್ತಂಗಡಿ ರೋಟರಿ ಕ್ಲಬ್‌ ಅಧ್ಯಕ್ಷರಾದ ರೋ. ಪಿ ಎಚ್ ಎಫ್ ಅನಂತ ಭಟ್ ಮಚ್ಚಿಮಲೆ, ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್, ನ.ಪಂ. ನಿಕಟ ಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ, ಹಿರಿಯ ವಕೀಲರಾದ ರೋ.ಧನಂಜಯ ರಾವ್ , ರಾಜೇಶ್ ಪೈ ಉಜಿರೆ, ಮೆ|ಜ (ನಿವೃತ್ತ) ಎಂ.ವಿ.ಭಟ್, ಕಾರ್ಯದರ್ಶಿ ರೋ. ಪಿ ಎಚ್ ಎಫ್ ವಿದ್ಯಾ ಕುಮಾ‌ರ್
ಕಾಂಚೋಡು, ಹಾಗೂ ರೋಟರಿಗಳಾದ ಪೂರಣ್ ವಮ೯, ಯಶವಂತ ಪಟವಧ೯ನ್, ಡಾ. ಶಶಿಧರ ಡೊಂಗ್ರೆ, ಮನೋರಮ ಭಟ್ , ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya
error: Content is protected !!