23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಧರ್ಮಸ್ಥಳ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಧರ್ಮಸ್ಥಳ ಇಲ್ಲಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಂಘದ ಬೆಳವಣಿಗೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಶುಭಹಾರೈಸಿದರು.

ಈ ಸಂದರ್ಭದಲ್ಲಿ ‌ಸೊಸೈಟಿ ಅಧ್ಯಕ್ಷ ಪ್ರೀತಮ್ ಡಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಹೊಳ್ಳ ಹಾಗೂ ನಿರ್ದೇಶಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!