25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ಹೊಳ್ಳ ಮಣ್ಣೂರು ಅವಿರೋಧ ಆಯ್ಕೆಯಾಗಿದ್ದಾರೆ.

ಸಂಘದ ಕೇಂದ್ರ ಕಚೇರಿಯಲ್ಲಿ ಸಹಕಾರ ಸಂಘಗಳ ಅಧಿಕಾರಿ ಎನ್.ಜೆ ಗೋಪಾಲ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

ನಿರ್ದೇಶಕರಾದ ಸುಂದರ ನಾಯ್ಕ, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ, ಲಕ್ಷ್ಮೀನಾರಾಯಣ ಹೆಗ್ಡೆ, ಶಿವಯ್ಯ ಪರವ, ಪ್ರಭಾಕರ ಪಿ.ಎಂ., ಶುಭಕರ ಶೆಟ್ಟಿ, ಸರೋಜಿನಿ ಡಿ. ಶೆಟ್ಟಿ, ಹರ್ಷಿಣಿ ಪುಪ್ಪಾನಂದ, ಶಶಿಧರ ನಾಯ್ಕ, ರಾಮಕೃಷ್ಣ ಎಸ್, ಮಾಜಿ ಅಧ್ಯಕ್ಷ ಚಂದ್ರ ಶೇಖರ ಭಟ್ ಯು.ಎಸ್ ಲೋಕೇಶ್ ಆಚಾರ್ಯ, ಶ್ರೀಧರ ಶೆಟ್ಟಿ ಭಂಡಾರದಬೆಟ್ಟು, ಟಿ. ಹರೀಂದ್ರ ಪೈ, ಕಾಂತಪ್ಪ ಕರ್ಕೇರ, ಶಂಕರ ಶೆಟ್ಟಿ ಬೆದ್ರಮಾರ್, ಶೇಖರ ಅಗಲ್ದೋಡಿ, ಹರೀಶ್ ಪ್ರಭು, ಹರಿಶ್ಚಂದ್ರ ಶೆಟ್ಟಿಗಾರ್, ರತ್ನಾಕರ ಪಿ.ಎಂ, ಸತೀಶ್ ಕರ್ಕೇರ, ಪಿಡಿಒ ಯಮನಪ್ಪ ಕೊರವರ , ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ಕೇಶವ ಕಿಣಿ ಎಚ್, ಸಂಘದ ಪ್ರಭಾರ ಸಿಇಒ ಬಬಿತಾ ಡಿ. ಭಾಗವಹಿಸಿದ್ದರು.

Related posts

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya
error: Content is protected !!