April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ಹೊಳ್ಳ ಮಣ್ಣೂರು ಅವಿರೋಧ ಆಯ್ಕೆಯಾಗಿದ್ದಾರೆ.

ಸಂಘದ ಕೇಂದ್ರ ಕಚೇರಿಯಲ್ಲಿ ಸಹಕಾರ ಸಂಘಗಳ ಅಧಿಕಾರಿ ಎನ್.ಜೆ ಗೋಪಾಲ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

ನಿರ್ದೇಶಕರಾದ ಸುಂದರ ನಾಯ್ಕ, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ, ಲಕ್ಷ್ಮೀನಾರಾಯಣ ಹೆಗ್ಡೆ, ಶಿವಯ್ಯ ಪರವ, ಪ್ರಭಾಕರ ಪಿ.ಎಂ., ಶುಭಕರ ಶೆಟ್ಟಿ, ಸರೋಜಿನಿ ಡಿ. ಶೆಟ್ಟಿ, ಹರ್ಷಿಣಿ ಪುಪ್ಪಾನಂದ, ಶಶಿಧರ ನಾಯ್ಕ, ರಾಮಕೃಷ್ಣ ಎಸ್, ಮಾಜಿ ಅಧ್ಯಕ್ಷ ಚಂದ್ರ ಶೇಖರ ಭಟ್ ಯು.ಎಸ್ ಲೋಕೇಶ್ ಆಚಾರ್ಯ, ಶ್ರೀಧರ ಶೆಟ್ಟಿ ಭಂಡಾರದಬೆಟ್ಟು, ಟಿ. ಹರೀಂದ್ರ ಪೈ, ಕಾಂತಪ್ಪ ಕರ್ಕೇರ, ಶಂಕರ ಶೆಟ್ಟಿ ಬೆದ್ರಮಾರ್, ಶೇಖರ ಅಗಲ್ದೋಡಿ, ಹರೀಶ್ ಪ್ರಭು, ಹರಿಶ್ಚಂದ್ರ ಶೆಟ್ಟಿಗಾರ್, ರತ್ನಾಕರ ಪಿ.ಎಂ, ಸತೀಶ್ ಕರ್ಕೇರ, ಪಿಡಿಒ ಯಮನಪ್ಪ ಕೊರವರ , ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ಕೇಶವ ಕಿಣಿ ಎಚ್, ಸಂಘದ ಪ್ರಭಾರ ಸಿಇಒ ಬಬಿತಾ ಡಿ. ಭಾಗವಹಿಸಿದ್ದರು.

Related posts

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!