25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ಹೊಳ್ಳ ಮಣ್ಣೂರು ಅವಿರೋಧ ಆಯ್ಕೆಯಾಗಿದ್ದಾರೆ.

ಸಂಘದ ಕೇಂದ್ರ ಕಚೇರಿಯಲ್ಲಿ ಸಹಕಾರ ಸಂಘಗಳ ಅಧಿಕಾರಿ ಎನ್.ಜೆ ಗೋಪಾಲ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

ನಿರ್ದೇಶಕರಾದ ಸುಂದರ ನಾಯ್ಕ, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ, ಲಕ್ಷ್ಮೀನಾರಾಯಣ ಹೆಗ್ಡೆ, ಶಿವಯ್ಯ ಪರವ, ಪ್ರಭಾಕರ ಪಿ.ಎಂ., ಶುಭಕರ ಶೆಟ್ಟಿ, ಸರೋಜಿನಿ ಡಿ. ಶೆಟ್ಟಿ, ಹರ್ಷಿಣಿ ಪುಪ್ಪಾನಂದ, ಶಶಿಧರ ನಾಯ್ಕ, ರಾಮಕೃಷ್ಣ ಎಸ್, ಮಾಜಿ ಅಧ್ಯಕ್ಷ ಚಂದ್ರ ಶೇಖರ ಭಟ್ ಯು.ಎಸ್ ಲೋಕೇಶ್ ಆಚಾರ್ಯ, ಶ್ರೀಧರ ಶೆಟ್ಟಿ ಭಂಡಾರದಬೆಟ್ಟು, ಟಿ. ಹರೀಂದ್ರ ಪೈ, ಕಾಂತಪ್ಪ ಕರ್ಕೇರ, ಶಂಕರ ಶೆಟ್ಟಿ ಬೆದ್ರಮಾರ್, ಶೇಖರ ಅಗಲ್ದೋಡಿ, ಹರೀಶ್ ಪ್ರಭು, ಹರಿಶ್ಚಂದ್ರ ಶೆಟ್ಟಿಗಾರ್, ರತ್ನಾಕರ ಪಿ.ಎಂ, ಸತೀಶ್ ಕರ್ಕೇರ, ಪಿಡಿಒ ಯಮನಪ್ಪ ಕೊರವರ , ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ಕೇಶವ ಕಿಣಿ ಎಚ್, ಸಂಘದ ಪ್ರಭಾರ ಸಿಇಒ ಬಬಿತಾ ಡಿ. ಭಾಗವಹಿಸಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!