22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಬೆಳ್ತಂಗಡಿ: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆರವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಮಾಜಿ ನಾಮನಿರ್ದೇಶನ ಸದಸ್ಯರಾದ ಪ್ರಕಾಶ್ ಆಚಾರ್ಯ ಅಲ್ಲಟಬೈಲ್ ಮನೆಗೆ ಭೇಟಿ ನೀಡಿದರು.

ಈ ಸಂದರ್ಭ ಪ್ರಕಾಶ್ ಆಚಾರ್ಯ ರವರ ಪುತ್ರಿ ಶ್ರೇಷ್ಠಳ ಪ್ರಥಮ ವರ್ಷ ಹುಟ್ಟು ಹಬ್ಬಕ್ಕೆ ಯಹೂದಿ ಎಂಬ ಪುಸ್ತಕ ನೀಡಿ ಶುಭ ಹಾರೈಸಿದರು.

Related posts

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ:ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ )ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು:ಉಪ್ಪಿನಂಗಡಿ ತಾಲೂಕು ಶ್ರೀ ಪಾಂಡುರಂಗ ಶಾಖೆ ಗುರುವಾಯನಕೆರೆ – ವಾರ್ಷಿಕೋತ್ಸವ ವೈಭವ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!