23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಬೆಳ್ತಂಗಡಿ: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆರವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಮಾಜಿ ನಾಮನಿರ್ದೇಶನ ಸದಸ್ಯರಾದ ಪ್ರಕಾಶ್ ಆಚಾರ್ಯ ಅಲ್ಲಟಬೈಲ್ ಮನೆಗೆ ಭೇಟಿ ನೀಡಿದರು.

ಈ ಸಂದರ್ಭ ಪ್ರಕಾಶ್ ಆಚಾರ್ಯ ರವರ ಪುತ್ರಿ ಶ್ರೇಷ್ಠಳ ಪ್ರಥಮ ವರ್ಷ ಹುಟ್ಟು ಹಬ್ಬಕ್ಕೆ ಯಹೂದಿ ಎಂಬ ಪುಸ್ತಕ ನೀಡಿ ಶುಭ ಹಾರೈಸಿದರು.

Related posts

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!