30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

ಬೆಳ್ತಂಗಡಿ: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಿ ಸಂಘದ ಮತ್ತು ಪಕ್ಷದ ಹಿರಿಯ ಕಿರಿಯ ಕಾರ್ಯಕರ್ತರನ್ನು ಭೇಟಿ ಮಾಡಿದರು.

ಇಂದು ಧರ್ಮಸ್ಥಳದ ಕಲ್ಲೇರಿ ಯಲ್ಲಿ ಶ್ರೀ ಶಿವಶಕ್ತಿ ಐಯ್ಯಂಗಾರ್ ಬೇಕರಿ ಯ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು.

Related posts

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya
error: Content is protected !!