September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

ಬೆಳ್ತಂಗಡಿ: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಿ ಸಂಘದ ಮತ್ತು ಪಕ್ಷದ ಹಿರಿಯ ಕಿರಿಯ ಕಾರ್ಯಕರ್ತರನ್ನು ಭೇಟಿ ಮಾಡಿದರು.

ಇಂದು ಧರ್ಮಸ್ಥಳದ ಕಲ್ಲೇರಿ ಯಲ್ಲಿ ಶ್ರೀ ಶಿವಶಕ್ತಿ ಐಯ್ಯಂಗಾರ್ ಬೇಕರಿ ಯ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ರವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya
error: Content is protected !!