April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

ಬೆಳ್ತಂಗಡಿ: ಕ್ಯಾನ್ ಫಿನ್ ಹೋಮ್ಸ್ ಲಿ. ಮತ್ತು ಇಂಟೆಲ್ ಫೌಂಡೇಶನ್, ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಸಹಕಾರದೊಂದಿಗೆ ಸಾಮಾಜಿಕ ಹೊಣೆಗಾರಿಕಾ ನಿಧಿಯಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಸುಮಾರು 42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು ಮತ್ತು ಏಳು ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟನ್ನು ಸಾರ್ವಜನಿಕರ ಉಪಯೋಗಕ್ಕಾಗಿ ಜ.25ರಂದು ಹಸ್ತಾಂತರಿಸಲಾಯಿತು.


ಮುಖ್ಯ ಅತಿಥಿಗಳಾಗಿ ರೋ. ಮೇಜ‌ರ್ ಡೋನರ್ ಹೆಚ್ ಆರ್ ಕೇಶವ್, ಬೆಳ್ತಂಗಡಿ ರೋಟರಿ ಕ್ಲಬ್‌ ಅಧ್ಯಕ್ಷರಾದ ರೋ. ಪಿ ಎಚ್ ಎಫ್ ಅನಂತ ಭಟ್ ಮಚ್ಚಿಮಲೆ, ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್, ನ.ಪಂ. ನಿಕಟ ಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ, ಹಿರಿಯ ವಕೀಲರಾದ ರೋ.ಧನಂಜಯ ರಾವ್ , ರಾಜೇಶ್ ಪೈ ಉಜಿರೆ, ಮೆ|ಜ (ನಿವೃತ್ತ) ಎಂ.ವಿ.ಭಟ್, ಕಾರ್ಯದರ್ಶಿ ರೋ. ಪಿ ಎಚ್ ಎಫ್ ವಿದ್ಯಾ ಕುಮಾ‌ರ್
ಕಾಂಚೋಡು, ಹಾಗೂ ರೋಟರಿಗಳಾದ ಪೂರಣ್ ವಮ೯, ಯಶವಂತ ಪಟವಧ೯ನ್, ಡಾ. ಶಶಿಧರ ಡೊಂಗ್ರೆ, ಮನೋರಮ ಭಟ್ , ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತೆ ವಿಶೇಷ ಪ್ರಾರ್ಥನೆ

Suddi Udaya
error: Content is protected !!